ಗೋವರ್ಧನ ಗಿರಿಒಂದು ಪರ್ವತ. ಯಮುನಾ ನದೀತೀರದಲ್ಲಿ ಬೃಂದಾವನದ ಹತ್ತಿರವಿದೆ. ಒಮ್ಮೆ ನಂದಗೋಕುಲದ ಗೊಲ್ಲರು ಇಂದ್ರನಿಗಾಗಿ ಒಂದು ಯಾಗವನ್ನು ಏರ್ಪಡಿಸಬೇಕೆಂದು ಸಂಕಲ್ಪಿಸಿದ್ದರು. ಯಾಗದ ಬದಲು ಗೋವರ್ಧನ ಗಿರಿಯನ್ನೇ ಪೂಜಿಸಬೇಕೆಂದು ಶ್ರೀಕೃಷ್ಣ ಗೊಲ್ಲರಿಗೆ ಸೂಚಿಸಿದ. ಅವರು ಕೃಷ್ಣನ ಸೂಚನೆಯಂತೆ ಗಿರಿಯನ್ನು ಪೂಜಿ... Read further